ಉತ್ತರ ಪ್ರದೇಶದ ರಾಂಪುರ ಲೋಕಸಭಾ ಕ್ಷೇತ್ರದಲ್ಲಿ ಸಮಾಜವಾದಿ ಪಕ್ಷ ಹಮ್ಮಿಕೊಂಡಿದ್ದ ಚುನಾವಣಾ ಪ್ರಚಾರದ ರ್ಯಾಲಿ ವೇಳೆ ಅಜಂ ಖಾನ್ ತಮ್ಮ ನಾಲಿಗೆ ಹರಿ ಬಿಟ್ಟಿದ್ದು, ಅದೂ ಕೂಡ ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಮಾಜಿ ಸಿಎಂ ಅಖಿಲೇಶ್ ಯಾದವ್ ಅವರ ಸಮ್ಮುಖಜದಲ್ಲೇ ಇಂತಹ ಹೇಳಿಕೆ ನೀಡುವ ಮೂಲಕ ಅಜಂಖಾನ್ ತೀವ್ರ ಮುಜುಗರಕ್ಕೆ ಕಾರಣರಾಗಿದ್ದಾರೆ.