ಪ್ರಧಾನಿ ಮೋದಿ ಅಧಿಕಾರಕ್ಕೆ ಬಂದ ಮೇಲೆ ದೇಶದ ಕೃಷಿ ವ್ಯವಸ್ಥೆಯನ್ನು ದುರ್ಬಲಗೊಳಿಸಿದ್ದು ದೇಶದಲ್ಲಿ ರೈತರ ಆತ್ಮಹತ್ಯೆ ಸಂಖ್ಯೆ ಹೆಚ್ಚಾಗಿದೆ. ಯುವಕರು ತಮ್ಮ ಉದ್ಯೋಗವನ್ನು ಕಳೆದುಕೊಳ್ಳುತ್ತಿರುವುದು ಕೂಡ ಮತ್ತೊಂದು ದೇಶ ವಿರೋಧಿ ಕೃತ್ಯ. ಮೋದಿಯವರು ಈ ಎಲ್ಲಾ ರಂಗಗಳಲ್ಲಿ ವಿಫಲವಾಗಿದ್ದು ಇದಕ್ಕೆಲ್ಲಾ ಅವರು ಉತ್ತರ ಕೊಡಬೇಕು, ಮೋದಿಯವರಿಗೆ ಕೇರಳ, ಒಡಿಶಾ ಮತ್ತು ದೆಹಲಿಯಲ್ಲಿ ಮಾಧ್ಯಮಗಳನ್ನು ಎದುರಿಸುವ ಶಕ್ತಿಯಿಲ್ಲ ಎಂದು ಟೀಕಿಸಿದರು.