ವೈನಾಡು: ಪುಲ್ವಾಮಾ ಉಗ್ರ ದಾಳಿಯ ಹುತಾತ್ಮ ಯೋಧರ ಕುಟುಂಬಸ್ಥರನ್ನು ಭೇಟಿಯಾದ ಪ್ರಿಯಾಂಕಾ

ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಇಂದು ಪುಲ್ಮಾಮಾ ದಾಳಿ ಹುತಾತ್ಮ ಯೋಧ ವಿವಿ ವಸಂತ್ ಕುಮಾರ್ ಅವರ ಕುಟುಂಬಸ್ಥರ ಮನೆಗೆ ಭೇಟಿ ನೀಡಿದರು.
ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಿಯಾಂಕಾ ಗಾಂಧಿ ವಾದ್ರಾ
Updated on

ವೈನಾಡು: ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ   ಇಂದು ಪುಲ್ಮಾಮಾ ದಾಳಿ ಹುತಾತ್ಮ ಯೋಧ ವಿವಿ ವಸಂತ್ ಕುಮಾರ್ ಅವರ ಕುಟುಂಬಸ್ಥರ ಮನೆಗೆ  ಭೇಟಿ ನೀಡಿದರು.

ಕೆಲಹೊತ್ತುಗಳ ವರೆಗೂ ಕುಮಾರ್ ಅವರ ಕುಟುಂಬಸ್ಥರೊಂದಿಗೆ ಕಾಲ ಕಳೆದು ಅವರ ಕಷ್ಟ- ಸುಖಗಳನ್ನು ಪ್ರಿಯಾಂಕಾ ಗಾಂಧಿ ವಿಚಾರಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com