ಕಾವಲುಗಾರ ಬೇಕಾದ್ರೆ ನಾನು ನೇಪಾಳಕ್ಕೆ ಹೋಗ್ತೀನಿ, ಭಾರತದಲ್ಲಿ ಬೇಕಿರೋದು ಪ್ರಧಾನಿ: ಹಾರ್ದಿಕ್ ಪಟೇಲ್

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕ ಹಾರ್ದಿಕ್ ಪಟೇಲ್, "ನನಗೆ ಕಾವಲುಗಾರ ಬೇಕಾದರೆ ನೇಪಾಳಕ್ಕೆ ಹೋಗುತ್ತೇನೆ" ಎಂದು ಹೇಳಿದ್ದಾರೆ.
ಹಾರ್ದಿಕ್ ಪಟೇಲ್
ಹಾರ್ದಿಕ್ ಪಟೇಲ್
Updated on
ಅಹ್ಮದಾಬಾದ್: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕ ಹಾರ್ದಿಕ್ ಪಟೇಲ್, "ನನಗೆ ಕಾವಲುಗಾರ ಬೇಕಾದರೆ ನೇಪಾಳಕ್ಕೆ ಹೋಗುತ್ತೇನೆ" ಎಂದು ಹೇಳಿದ್ದಾರೆ. 
ಮತದಾನ ಮಾಡಿದ ನಂತರ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಹಾರ್ದಿಕ್ ಪಟೇಲ್,  ನನಗೆ ಕಾವಲುಗಾರ ಬೇಕೆಂಬುದಾದರೆ ನಾನು ನೇಪಾಳಕ್ಕೆ ಹೋಗುತ್ತೇನೆ, ನನಗೆ ಭಾರತದಲ್ಲಿ ಆರ್ಥಿಕತೆ, ಶಿಕ್ಷಣ, ಯುವಜನ ಸಬಲೀಕರಣ ಮಾಡಲು ಪ್ರಧಾನಿ ಬೇಕು, ಕಾವಲುಗಾರ ಬೇಕಿಲ್ಲ ಎಂದಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com