ಇಂದು ಕಾಶ್ಮೀರದಲ್ಲಿ ನಮ್ಮ ಸೇನಾ ಯೋಧರು ಉಗ್ರಗಾಮಿಗಳನ್ನು ಹೊಡೆದುರುಳಿಸಿದ್ದಾರೆ. ಮತದಾನ ನಡೆಯುವಾಗ ಮೋದಿಯವರು ಉಗ್ರರನ್ನು ಏಕೆ ಕೊಲ್ಲಿಸಿದರು ಎಂದು ಕೆಲವರು ಆತಂಕಗೊಂಡಿರಬಹುದು. ಸೈನಿಕರು ಬಾಂಬ್ ಮತ್ತು ಗನ್ ಗಳ ಮಧ್ಯೆ ನಿಂತಿರುವಾಗ ಉಗ್ರರನ್ನು ಕೊಲ್ಲಲು ಚುನಾವಣಾ ಆಯೋಗಕ್ಕೆ ಹೋಗಿ ಅಲ್ಲಿಂದ ಅನುಮತಿ ತೆಗೆದುಕೊಳ್ಳಬೇಕೆ? ನಾನು ಕಾಶ್ಮೀರಕ್ಕೆ ಬಂದಾಗಿನಿಂದ ಪ್ರತಿ ಎರಡು ಅಥವಾ ಮೂರು ದಿನಗಳಲ್ಲಿ ಸ್ವಚ್ಛತಾ ಕಾರ್ಯ ನಡೆಯುತ್ತದೆ. ಇದು ನನ್ನ ಸ್ವಚ್ಛತಾ ಕಾರ್ಯಾಚರಣೆ ಎಂದು ಹೇಳಿದರು.