ಮೊದಲ ಭಯೋತ್ಪಾದಕ ಹಿಂದೂ: ಕಮಲ್ ಹಾಸನ್ ಪ್ರಚಾರ ಬ್ಯಾನ್ ಮಾಡುವಂತೆ ಆಯೋಗಕ್ಕೆ ಬಿಜೆಪಿ ದೂರು

ಮೊದಲ ಭಯೋತ್ಪಾದಕ ಹಿಂದೂ ಎಂದು ಹೇಳಿಕೆ ನೀಡಿರುವ ನಟ, ಮಕ್ಕಳ ನೀದಿ ಮಯ್ಯಂ ಪಕ್ಷದ ಮುಖ್ಯಸ್ಥ ಕಮಲ್ ಹಾಸನ್ ಅವರನ್ನು 5 ದಿನಗಳ ಕಾಲ ಪ್ರಚಾರ ನಡೆಸದಂತೆ ನಿರ್ಬಂಧಿಸಬೇಕೆಂದು ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.
ಕಮಲ್ ಹಾಸನ್
ಕಮಲ್ ಹಾಸನ್
Updated on
ನವದೆಹಲಿ: ಮೊದಲ ಭಯೋತ್ಪಾದಕ  ಹಿಂದೂ ಎಂದು ಹೇಳಿಕೆ ನೀಡಿರುವ ನಟ, ಮಕ್ಕಳ ನೀದಿ ಮಯ್ಯಂ ಪಕ್ಷದ ಮುಖ್ಯಸ್ಥ ಕಮಲ್ ಹಾಸನ್ ಅವರನ್ನು 5 ದಿನಗಳ ಕಾಲ ಪ್ರಚಾರ ನಡೆಸದಂತೆ ನಿರ್ಬಂಧಿಸಬೇಕೆಂದು ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.
ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರನ್ನು ಹತ್ಯೆ ಮಾಡಿದ ನಾಥುರಾಮ್ ಗೋಡ್ಸೆಯೇ ಮೊದಲ ಹಿಂದೂ ಭಯೋತ್ಪಾದಕ ಎಂದು ಕಮಲ್ ಹಾಸನ್  ಹೇಳಿಕೆ ನೀಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com