ವಿದ್ಯಾಸಾಗರ್ ಪ್ರತಿಮೆ ಧ್ವಂಸಗೊಳಿಸಿದವರಲ್ಲಿ ಟಿಎಂಸಿ ಗೂಂಡಾಗಳು ಇದ್ದಾರೆ. ಪೊಲೀಸರು ಇವರನ್ನು ರಕ್ಷಿಸುತ್ತಿದ್ದು,ಘಟನೆಗೆ ಸಂಬಂಧಿಸಿದ ಸಾಕ್ಷಿಗಳನ್ನು ನಾಶಪಡಿಸಲು ಪ್ರಯತ್ನಿಸುತ್ತಿದ್ದಾರೆ ಎಂದ ಪ್ರಧಾನಿ,ಪ್ರತಿಮೆ ಧ್ವಂಸಗೊಳಿಸಿದವರನ್ನು ಸುಮ್ಮನೆ ಬಿಡುವುದಿಲ್ಲ , ಕಾನೂನು ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಕಠಿಣ ಸಂದೇಶ ರವಾನಿಸಿದರು.