ಪಂಜಾಬ್ : ಕಾಂಗ್ರೆಸ್ ಹೀನಾಯವಾಗಿ ಸೋತರೆ ರಾಜೀನಾಮೆ- ಕ್ಯಾಪ್ಟನ್ ಅಮರೀಂದರ್ ಸಿಂಗ್

ಲೋಕಸಭಾ ಚುನಾವಣೆಯಲ್ಲಿ ಪಂಜಾಬಿನಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋತರೆ ಅದರ ಜವಾವ್ದಾರಿಯನ್ನು ಹೊತ್ತುಕೊಂಡು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಹೇಳಿದ್ದಾರೆ.
ಕ್ಯಾಪ್ಟನ್ ಅಮರೀಂದರ್ ಸಿಂಗ್
ಕ್ಯಾಪ್ಟನ್ ಅಮರೀಂದರ್ ಸಿಂಗ್
Updated on
ಅಮೃತಸರ: ಲೋಕಸಭಾ ಚುನಾವಣೆಯಲ್ಲಿ ಪಂಜಾಬಿನಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋತರೆ ಅದರ ಜವಾವ್ದಾರಿಯನ್ನು ಹೊತ್ತುಕೊಂಡು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಹೇಳಿದ್ದಾರೆ.
ಪಂಜಾಬಿನಲ್ಲಿ ಕಾಂಗ್ರೆಸ್ ನೆಲಕಚ್ಚಿದರೆ ಏನು ಮಾಡಬಹುದು ಎಂದು ನೀವು ಯೋಚಿಸಿದರೆ ನಾನು ಜವಾಬ್ದಾರಿಯನ್ನು ತೆಗೆದುಕೊಂಡು ರಾಜೀನಾಮೆ ನೀಡುವುದಾಗಿ ಅವರು ತಿಳಿಸಿದ್ದಾರೆ.
ನನ್ನಂತೆಯೇ ಸಂಪುಟದ ಸಹೋದ್ಯೋಗಿಗಳು, ಪಕ್ಷದ ಕಾರ್ಯಕರ್ತರು ಜವಾಬ್ದಾರಿ ಹೊರಬೇಕಾಗುತ್ತದೆ. ಇದು ರಾಜ್ಯದಲ್ಲಿ ಕಾಂಗ್ರೆಸ್  ಸಾಮರ್ಥ್ಯವನ್ನು ಪ್ರತಿಬಿಂಬಿಸಲಿದೆ ಎಂದು ಸಿಂಗ್ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದಾರೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com