ಕೇದಾರನಾಥಕ್ಕೆ ಪ್ರಧಾನಿ ಮೋದಿ ಭೇಟಿ: ಚುನಾವಣಾ ಆಯೋಗಕ್ಕೆ ದೂರು ನೀಡಿದ ಟಿಎಂಸಿ

ಪ್ರಧಾನಿ ನರೇಂದ್ರ ಮೋದಿ ಹಿಮಾಲಯದ ಕೇದಾರನಾಥ ದೇವಾಲಯಕ್ಕೆ ಭೇಟಿ ನೀಡಿದ್ದನ್ನು ವಿರೋಧಿಸಿ ತೃಣಮೂಲ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಕೇದಾರನಾಥಕ್ಕೆ ಪ್ರಧಾನಿ ಮೋದಿ ಭೇಟಿ: ಚುನಾವಣಾ ಆಯೋಗಕ್ಕೆ ದೂರು ನೀಡಿದ ಟಿಎಂಸಿ
ಕೇದಾರನಾಥಕ್ಕೆ ಪ್ರಧಾನಿ ಮೋದಿ ಭೇಟಿ: ಚುನಾವಣಾ ಆಯೋಗಕ್ಕೆ ದೂರು ನೀಡಿದ ಟಿಎಂಸಿ
Updated on
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಹಿಮಾಲಯದ ಕೇದಾರನಾಥ ದೇವಾಲಯಕ್ಕೆ ಭೇಟಿ ನೀಡಿದ್ದನ್ನು ವಿರೋಧಿಸಿ ತೃಣಮೂಲ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಮೋದಿ ಕೇದಾರನಾಥ ದೇವಾಲಯಕ್ಕೆ ಭೇಟಿ ನೀಡಿದ್ದು ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ ಎಂದು ತೃಣಮೂಲ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. 
2019 ರ ಲೋಕಸಭಾ ಚುನಾವಣೆಯ ಕೊನೆಯ ಹಂತದ ಮತದಾನಕ್ಕೆ ಪ್ರಚಾರ ಅಂತ್ಯಗೊಂಡಿದ್ದರೂ, ಪ್ರಧಾನಿ ನರೇಂದ್ರ ಮೋದಿ ಕೇದಾರನಾಥಕ್ಕೆ ಭೇಟಿ ನೀಡಿದ್ದು, ಸ್ಥಳೀಯ, ರಾಷ್ಟ್ರೀಯ ಮಾಧ್ಯಮಗಳಲ್ಲಿ ನಿರಂತರ ವರದಿ ಪ್ರಸಾರವಾಗುತ್ತಿತ್ತು. ಇದು ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಎಂದು ಟಿಎಂಸಿ ಆರೋಪಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com