
ನವದೆಹಲಿ: ಲೋಕಸಭಾ ಚುನಾವಣೆ ಫಲಿತಾಂಶಕ್ಕೆ ಮುನ್ನ ಅಂದರೆ ನಾಳೆ ಎನ್ ಡಿಎ ನಾಯಕರಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಭೋಜನ ಕೂಟ ಆಯೋಜಿಸಿದ್ದಾರೆ.
ಲೋಕಸಭಾ ಚುನಾವಣೆ ಫಲಿತಾಂಶ ಘೋಷಣೆಗೆ ಮುಂಚಿತವಾಗಿಯೇ ನಾಳೆ ಅಮಿತ್ ಶಾ ಔತಣಕೂಟ ಆಯೋಜಿಸಿದ್ದು, ಎನ್ ಡಿಎಯ ಪ್ರಮುಖ ನಾಯಕರನ್ನು ಆಹ್ವಾನಿಸಿದ್ದಾರೆ ಎಂಬುದು ತಿಳಿದುಬಂದಿದೆ. ಕೇಂದ್ರ ಸಚಿವರು ಕೂಡಾ ಈ ಔತಣಕೂಟದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.
Advertisement