ಆದರೆ ಬೆಂಬಲ ನೀಡುವುದಕ್ಕೆ ವೈಎಸ್ ಆರ್ ಕಾಂಗ್ರೆಸ್ ಕೆಲವು ಷರತ್ತುಗಳನ್ನು ಮುಂದಿಟ್ಟಿದೆ. ಈ ವರೆಗೂ ಯಾವುದೇ ಮೈತ್ರಿಕೂಟದೊಂದಿಗೂ ಗುರುತಿಸಿಕೊಳ್ಳದ ವೈಎಸ್ ಆರ್ ಕಾಂಗ್ರೆಸ್, ಆಂಧ್ರಪ್ರದೇಶಕ್ಕೆ ಯಾರು ವಿಶೇಷ ಸ್ಥಾನ-ಮಾನ ನೀಡುತ್ತಾರೋ ಅವರಿಗೆ ಸರ್ಕಾರ ರಚನೆಗೆ ಬೆಂಬಲ ಘೋಷಿಸುವುದಾಗಿ ವೈಎಸ್ ಆರ್ ನ ಹಿರಿಯ ನಾಯಕ ಮೆಕಪತಿ ರಾಜಮೋಹನ್ ರೆಡ್ಡಿ ಹೇಳಿದ್ದಾರೆ.