ನವದೆಹಲಿ: ಬಿಜೆಪಿ ಹಾಗೂ ಮಿತ್ರ ಪಕ್ಷಗಳು ಇವಿಎಂ ಗಳನ್ನು ತಿರುಚಲು ಯತ್ನಿಸಿದರೆ ರಕ್ತಪಾತ ಉಂಟಾಗುತ್ತದೆ ಎಂಬ ಮಾಜಿ ಕೇಂದ್ರ ಸಚಿವ ಉಪೇಂದ್ರ ಕುಶ್ವಾಹ ಅವರ ಹೇಳಿಕೆಗೆ ಎನ್ ಡಿಎ ಮಿತ್ರ ಪಕ್ಷ ಎಲ್ ಜೆಪಿ ಮುಖ್ಯಸ್ಥ ರಾಮ್ ವಿಲಾಸ್ ಪಾಸ್ವಾನ್, ಕ್ರಿಯೆಗೆ ತಕ್ಕ ಪ್ರತಿಕ್ರಿಯೆ ಇದ್ದೇ ಇರುತ್ತದೆ ಎಂದು ಹೇಳಿದ್ದಾರೆ.