ಬಂಗಾಳ: ಕೊಲೆಯಾದ ಬಿಜೆಪಿ ಕಾರ್ಯಕರ್ತರ ಕುಟುಂಬಸ್ಥರಿಗೆ ಪ್ರಧಾನಿ ಪ್ರಮಾಣ ವಚನ ಸಮಾರಂಭಕ್ಕೆ ಆಹ್ವಾನ

ಪಶ್ಚಿಮ ಬಂಗಾಳದಲ್ಲಿ ಕೊಲೆಯಾದ ಬಿಜೆಪಿ ಕಾರ್ಯಕರ್ತರ ಕುಂಟುಂಬಸ್ಥರಿಗೆ ಮೇ 30 ರಂದು ನಡೆಯುವ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಹ್ವಾನ ...
ನರೇಂದ್ರ ಮೋದಿ
ನರೇಂದ್ರ ಮೋದಿ
Updated on
ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಕೊಲೆಯಾದ ಬಿಜೆಪಿ ಕಾರ್ಯಕರ್ತರ ಕುಂಟುಂಬಸ್ಥರಿಗೆ ಮೇ 30 ರಂದು ನಡೆಯುವ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಹ್ವಾನ ನೀಡಲಾಗಿದೆ,
ತೃಣಮೂಲ ಕಾಂಗ್ರೆಸ್ ನ ಗೂಂಡಾಗಳಿಂದ ನಮ್ಮ ತಂದೆ ಸಾವನ್ನಪ್ಪಿದರು, ಸದ್ಯ ನಮ್ಮ ಏರಿಯಾ ಶಾಂತಿಯಿಂದಯಿದೆ, ನಾವು ದೆಹಲಿಗೆ ತೆರಳುತ್ತಿದ್ದೇವೆ, ನಮಗೆ ತುಂಬಾ ಸಂತೋಷವಾಗುತ್ತಿದೆ ಎಂದು ಮನು ಹಂಶ್ದಾ ಎಂಬ ಮೃತ ಬಿಜೆಪಿ ಕಾರ್ಯಕರ್ತನ ಮಗ ಹೇಳಿದ್ದಾರೆ.
2ನೇ ಬಾರಿ ಪ್ರಧಾನಿಯಾಗುತ್ತಿರುವ ಮೋದಿ ಅವರ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಬಿಮ್ ಸೈಕ್ ನಾಯಕರು ಪಾಲ್ಗೋಳ್ಳಲಿದ್ದಾರೆ ಎಂಬುದು ಖಚಿತವಾಗಿದೆ.
2014 ರಲ್ಲಿ ಮೋದಿ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಪಾಕಿಸ್ತಾನ ಸೇರಿದಂತೆ ಸಾರ್ಕ್ ಒಕ್ಕೂಟದ ಎಲ್ಲಾ ದೇಶಗಳ ನಾಯಕರು ಭಾಗವಹಿಸಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com