ದೇಶದ ಬಡವರಿಗೆ ಆರ್ಥಿಕ ಭದ್ರತೆ ಖಾತ್ರಿಪಡಿಸುವ "ನ್ಯಾಯ್" ಯೋಜನೆಯಲ್ಲಿ ಕಾಂಗ್ರೆಸ್ ಅಭಿಯಾನ ಕೇಂದ್ರೀಕೃತವಾಗಿದೆ. ಎಂದು ಪಕ್ಷದ ಹಿರಿಯ ನಾಯಕ ಆನಂದ್ ಶರ್ಮಾ ಹೇಳಿದ್ದಾರೆ."ನ್ಯಾಯ್" ಎಂಬ ಶಬ್ದವು ದ್ದೇಶಿತ ಕನಿಷ್ಟ ಆದಾಯ ಖಾತರಿ ಯೋಜನೆಗೆ ಮಾತ್ರ ಸೀಮಿತವಾಗಿಲ್ಲ, ಸಮಾಜದ ಎಲ್ಲಾ ವರ್ಗಗಳಿಗೆ ನ್ಯಾಯವನ್ನು ದೊರಕಿಸಿಕೊಡುವುದು ಇದರ ವ್ಯಾಪ್ತಿಗೆ ಬರಲಿದೆ ಎಂದು ಅವರು ವಿವರಿಸಿದರು