ಭಯೋತ್ಪಾದನೆ ವಿರುದ್ಧ ಕಠಿಣ ಕ್ರಮ, ಜಿಎಸ್ಟಿ ವ್ಯವಸ್ಥೆಯ ಸರಳೀಕರಣ, ರಕ್ಷಣಾ ಕ್ಷೇತ್ರದಲ್ಲಿ ಸಂಪೂರ್ಣ ಸ್ವಾವಲಂಬಿ, ಕೃಷಿ, ಗ್ರಾಮೀಣ ಅಭಿವೃದ್ಧಿಗಾಗಿ 25 ಲಕ್ಷ ಕೋಟಿ ಅನುದಾನ, ರಾಷ್ಟ್ರೀಯ ವ್ಯಾಪಾರಿ ಆಯೋಗ ರಚನೆ, 75 ಹೊಸ ವೈದ್ಯಕೀಯ ಕಾಲೇಜು ಸ್ಥಾಪನೆ, 5 ಕಿ.ಮೀ. ಅಂತರದಲ್ಲಿ ಬ್ಯಾಂಕಿಂಗ್ ವ್ಯವಸ್ಥೆ, ನ್ಯಾಯಾಲಯಗಳ ಸಂಪೂರ್ಣ ಡಿಜಿಟಲೀಕರಣ, ಡಿಜಿಟಲ್ ಬ್ಯಾಂಕಿಂಗ್ಗೆ ಉತ್ತೇಜನ, ಅಸಂಘಟಿತ ಕಾರ್ಮಿಕರಿಗೆ ಪೆನ್ಷನ್, ವಿಮೆ, ತ್ರಿವಳಿ ತಲಾಖ್ ನಿಷೇಧ ಜಾರಿಗೆ ಕ್ರಮ, 2022ರ ವೇಳೆಗೆ ಕ್ಲೀನ್ ಗಂಗಾ ಪೂರ್ಣ, ಬಿಜೆಪಿಯ ಸಂಕಲ್ಪ ಪತ್ರದ ಭರವಸೆಗಳು, ರಾಷ್ಟ್ರೀಯ ಭದ್ರತೆಗೆ ಮೊದಲ ಆದ್ಯತೆ ಕೊಡಲಾಗಿದೆ.