ಮೋದಿ ಜೊತೆಗೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸಹ ಉಪಸ್ಥಿತರಿದ್ದರು. ಜೊತೆಗೆ ಶಿವಸೇನೆಯ ಮುಖ್ಯಸ್ಥ ಉದ್ಧವ್ ಠಾಕ್ರೆ ಉಪಸ್ಥಿತರಿದ್ದದ್ದೂ ಸಹ ವಿಶೇಷವಾಗಿತ್ತು. ಇದಕ್ಕೂ ಮುನ್ನ 2016 ರ ಡಿ.24 ರಂದು ಅರಬ್ಬಿ ಸಮುದ್ರ ಮಧ್ಯದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಸ್ಮಾರಕ ನಿರ್ಮಾಣಕ್ಕೆ ಶಿಲಾನ್ಯಾಸ ಮಾಡುವಾಗ ಇಬ್ಬರೂ ವೇದಿಕೆ ಹಂಚಿಕೊಂಡಿದ್ದರು.