ಓಮರ್ ಅಬ್ದುಲ್ಲಾ ಹಾಗೂ ಮೆಹಬೂಬಾ ಮುಫ್ತಿ ಹೇಳಿಕೆಗೆ ತಮ್ಮ ಸಂಪಾದಕೀಯದಲ್ಲಿ ಖಾರವಾಗಿ ತಿರುಗೇಟು ನೀಡಿರುವ ಉದ್ಧವ್ ಠಾಕ್ರೆ, “ಕಣಿವೆ ರಾಜ್ಯಕ್ಕೆ ನೀಡಲಾಗಿರುವ ವಿಶೇಷ ಸ್ಥಾನಮಾನಗಳನ್ನು ಹಿಂದೆಗೆದುಕೊಂಡರೆ ಇಲ್ಲಿ ಭಾರತೀಯ ಧ್ವಜವನ್ನು ಯಾರು ಹಾರಿಸುತ್ತಾರೆ ಎಂಬರ್ಥದಲ್ಲಿ ಕಾಶ್ಮೀರದ ನಾಯಕರು ಬೆದರಿಕೆ ಒಡ್ಡುತ್ತಿದ್ದಾರೆ. ಆದರೆ, ಈ ರೀತಿ ಬೆದರಿಕೆ ಒಡ್ಡುವವರ ನಾಲಿಗೆಯನ್ನು ಕತ್ತರಿಸಬೇಕು” ಎಂದು ಶಿವಸೇನೆ ಆಕ್ರೋಶ ವ್ಯಕ್ತಪಡಿಸಿದೆ.