ಇಂದು ಚೆನ್ನೈಯಿಂದ 260 ಕಿ.ಮೀ.ದೂರದಲ್ಲಿರುವ ಕೃಷ್ಣಗಿರಿಯಲ್ಲಿ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ತಮಿಳುನಾಡು ಆಡಳಿತ ನಾಗ್ಪುರ(ಬಿಜೆಪಿ ಮಾತೃಪಕ್ಷ ಆರ್ ಎಸ್ಎಸ್ ಪ್ರಧಾನ ಕಚೇರಿ ನಾಗ್ಪುರದಲ್ಲಿದೆ)ದಿಂದ ನಡೆಯಬಾರದು. ರಾಜ್ಯದ ಎಐಎಡಿಎಂಕೆ ಸರ್ಕಾರದ ರಿಮೋಟ್ ಬಿಜೆಪಿ ಕೈಯಲ್ಲಿದೆ ಎಂದು ವಾಗ್ದಾಳಿ ನಡೆಸಿದರು.