ಕಾಶ್ಮೀರವನ್ನು ನಮ್ಮಿಂದ ಬೇರ್ಪಡಿಸಲು ಯಾರಿಂದಲೂ ಸಾಧ್ಯವಿಲ್ಲ, ಬಿಜೆಪಿ ಇರುವವರೆಗೂ ಕಾಶ್ಮೀರ ದೂರ ಮಾಡಲು ಯಾರಿಂದಲೂ ಸಾಧ್ಯವಿಲ್ಲ, ಭಾರತಕ್ಕೆ ಇಬ್ಬರು ಪ್ರಧಾನಮಂತ್ರಿಗಳನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ, ಭಾರತದ ರಕ್ಷಣೆ ನಮ್ಮೆಲ್ಲರ ಹೊಣೆ, ದೇಶದ ಭದ್ರತೆ ಕಾಪಾಡುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಕೆಲಸ ಮಾಡುತ್ತಿದ್ದಾರೆ ಎಂದು ಅಮಿತ್ ಶಾ ವಿವರಿಸಿದರು