ವೈನಾಡು: ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಇಂದು ಪುಲ್ಮಾಮಾ ದಾಳಿ ಹುತಾತ್ಮ ಯೋಧ ವಿವಿ ವಸಂತ್ ಕುಮಾರ್ ಅವರ ಕುಟುಂಬಸ್ಥರ ಮನೆಗೆ ಭೇಟಿ ನೀಡಿದರು. .ಕೆಲಹೊತ್ತುಗಳ ವರೆಗೂ ಕುಮಾರ್ ಅವರ ಕುಟುಂಬಸ್ಥರೊಂದಿಗೆ ಕಾಲ ಕಳೆದು ಅವರ ಕಷ್ಟ- ಸುಖಗಳನ್ನು ಪ್ರಿಯಾಂಕಾ ಗಾಂಧಿ ವಿಚಾರಿಸಿದರು..KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ
ವೈನಾಡು: ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಇಂದು ಪುಲ್ಮಾಮಾ ದಾಳಿ ಹುತಾತ್ಮ ಯೋಧ ವಿವಿ ವಸಂತ್ ಕುಮಾರ್ ಅವರ ಕುಟುಂಬಸ್ಥರ ಮನೆಗೆ ಭೇಟಿ ನೀಡಿದರು. .ಕೆಲಹೊತ್ತುಗಳ ವರೆಗೂ ಕುಮಾರ್ ಅವರ ಕುಟುಂಬಸ್ಥರೊಂದಿಗೆ ಕಾಲ ಕಳೆದು ಅವರ ಕಷ್ಟ- ಸುಖಗಳನ್ನು ಪ್ರಿಯಾಂಕಾ ಗಾಂಧಿ ವಿಚಾರಿಸಿದರು..KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ