ಸ್ವಲ್ಪ ಹೊತ್ತು ಅವರ ಕುಟುಂಬದ ಜತೆ ಕಳೆದ ಪ್ರಿಯಾಂಕಾ, ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ್ದಾರೆ. ಅನಂತರ ಮಾಧ್ಯಮಗಳೊಂದಿಗೆ ಮಾತ ನಾಡಿದ ಅವರು, ಪ್ರಸಕ್ತ ಲೋಕಸಭೆ ಚುನಾವಣೆಯು ಸಾಮಾನ್ಯ ಚುನಾವಣೆಯಲ್ಲ. ಸಂಕುಚಿತ ಮನಸ್ಥಿತಿಯ ಸಿದ್ಧಾಂತದಿಂದ ದೇಶವನ್ನು ರಕ್ಷಿಸಲೆಂದು ನೀವು ಹಕ್ಕು ಚಲಾಯಿಸಬೇಕು ಎಂದು ಕರೆ ನೀಡಿದ್ದಾರೆ.