ಈ ಸಂಬಂಧ ಕಾನ್ಪುರ ಜನತೆಗೆ ಪತ್ರ ಬರೆದಿರುವ ಮುರಳಿ ಮನೋಹರ್ ಜೋಶಿ, ಮೆಚ್ಚಿನ ಕಾನ್ಪುರ ಜನತೆ, ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್ ಲಾಲ್ ಅವರು ಇಂದು ನನ್ನ ಭೇಟಿ ಮಾಡಿ, ಲೋಕಸಭೆ ಚುನಾವಣೆಗೆ ಸ್ಪರ್ಧಿಸದಿರುವಂತೆ ಹೇಳಿದ್ದಾರೆ, ಕಾನ್ಪುರ ಮತ್ತು ಬೇರೆ ಯಾವುದೇ ಕ್ಷೇತ್ರದಿಂದ ಸ್ಪರ್ದಿಸದಿರುವಂತೆ ಹೇಳಿದ್ದಾರೆ ಹೀಗಾಗಿ ನಾನು ಸ್ಪರ್ಧಿಸುತ್ತಿಲ್ಲ ಎಂದು ತಿಳಿಸಿದ್ದಾರೆ.