ಅಹಮದಾಬಾದ್ ನ ನಾರಾಯಣಪುರ ದಲ್ಲಿ ನಡೆದ ರ್ಯಾಲಿಯಲ್ಲಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಭಾಗವಹಿಸಿರಲಿಲ್ಲ. ಎಲ್,ಕೆ ಅಡ್ವಾಣಿ ಮತ್ತು ವಾಜಪೇಯಿ ಅವರು ಗಾಂಧಿನಗರ ಕ್ಷೇತ್ರದಿಂದ ಸಂಸದರಾಗಿದ್ದರು, ಅವರ ಕ್ಷೇತ್ರದಲ್ಲಿ ಸ್ಪರ್ಧಿಸಲು ನಾನು ಅದೃಷ್ಟ ಮಾಡಿದ್ದೆ ಎಂದು ತಿಳಿಸಿದ್ದಾರೆ, ಬಿಜೆಪಿ ತತ್ವ ಸಿದ್ಧಾಂತವುಳ್ಳ ಪಕ್ಷ ಎಂದು ತಿಳಿ ಸಿದ್ದಾರೆ,