ವಿರೋಧ ಪಕ್ಷಗಳ ದೌರ್ಬಲ್ಯಗಳನ್ನು ಜನತೆ ಮುಂದಿಡುವುದು ನಮ್ಮ ಕೆಲಸ. ಕಾಂಗ್ರೆಸ್, ಸಮಾಜವಾದಿ ಪಕ್ಷ ಅಥವಾ ಬಹುಜನ ಸಮಾಜವಾದಿ ಪಕ್ಷದವರೇ ಆಗಿರಲಿ, ಚುನಾವಣೆ ಪ್ರಚಾರದ ವೇಳೆ ನಮ್ಮ ಬಗ್ಗೆ ಹೇಳಿದರೂ ನಾವು ತಲೆಕೆಡಿಸಿಕೊಳ್ಳುವುದಿಲ್ಲ. ನಾವು ಅದಕ್ಕೆ ತಕ್ಕ ಪ್ರತ್ಯುತ್ತರ ನೀಡಿದರೆ ಅದನ್ನು ತಪ್ಪು ಎಂದು ಏಕೆ ಹೇಳಬೇಕು ಎಂದು ಆದಿತ್ಯನಾಥ್ ಪ್ರಶ್ನಿಸಿದ್ದಾರೆ.