ಕೋಲ್ಕತ್ತಾ: ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆ ಸೇರಿದ ಬಿಜೆಪಿ ಅಭ್ಯರ್ಥಿ

ಬಾಂಗಾನ್ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಶಾಂತನು ಠಾಕೂರ್ ರಸ್ತೆ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ಸೇರಿದ್ದಾರೆ.
ಶಾಂತನು ಠಾಕೂರ್
ಶಾಂತನು ಠಾಕೂರ್
ಕೊಲ್ಕತ್ತಾ:   ಬಾಂಗಾನ್  ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿರುವ  ಬಿಜೆಪಿ ಅಭ್ಯರ್ಥಿ ಶಾಂತನು ಠಾಕೂರ್  ರಸ್ತೆ ಅಪಘಾತದಲ್ಲಿ ಗಾಯಗೊಂಡು  ಆಸ್ಪತ್ರೆಗೆ ಸೇರಿದ್ದಾರೆ.
ಉತ್ತರ 24 ಪರಗಣದ ಜಗುಲಿಯಾ ಪ್ರದೇಶದಲ್ಲಿ ಇಂದು ನಡೆದ ರಸ್ತೆ ಅಪಘಾತದಲ್ಲಿ  ಅವರು ಗಾಯಗೊಂಡಿದ್ದಾರೆ ಎಂಬುದು ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com