ನವದೆಹಲಿ: ಕೋಮು ಮತ್ತು ದ್ವೇಷದ ರಾಜಕೀಯದದಿಂದಾಗಿ ಅಳಿವಿನ ಅಂಚಿನಲ್ಲಿರುವ ದೇಶದ ಪ್ರಜಾಪ್ರಭುತ್ವವನ್ನು ಮರಳಿ ಪಡೆಯಲು ಜನರು ಒಗ್ಗೂಡಬೇಕಾಗಿದೆ ಎಂದು ಹೇಳಿರುವ ನಟ, ರಾಜಕಾರಣಿ ಪ್ರಕಾಶ್ ರಾಜ್ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ಪರ ಪ್ರಚಾರ ಮಾಡುವುದಾಗಿ ಹೇಳಿದ್ದಾರೆ.
Advertisement