ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳದಲ್ಲಿ ಜೈ ಶ್ರೀರಾಮ ಮಂತ್ರ ಪಠಿಸಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವಕಾಶ ನೀಡುತ್ತಿಲ್ಲ ಎಂದು ಆರೋಪಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಭಾರತದಲ್ಲಿ ಶ್ರೀರಾಮ ಜಪ ಮಾಡಲು ಆಗುತ್ತಿಲ್ಲವೆಂದರೆ ಪಾಕಿಸ್ತಾನದಲ್ಲಿ ಪಠಿಸಬೇಕಾ ? ಎಂದು ಪ್ರಶ್ನಿಸಿದ್ದಾರೆ
ಪಶ್ಚಿಮ ಬಂಗಾಳದ ವಿವಿಧೆಡೆ ಚುನಾವಣಾ ಪ್ರಚಾರ ಸಭೆಗಳಲ್ಲಿ ಜೈ ಶ್ರೀ ರಾಮ ಮಂತ್ರ ಪಠಿಸುತ್ತಿರುವ ತಮನ್ನು ಮಮತಾ ಬ್ಯಾನರ್ಜಿ ಬಂಧಿಸುವ ಭಯವಿದೆ ಎಂದು ಹೇಳಿದ್ದಾರೆ.
Advertisement