ಹೌದು, ಮಧ್ಯಪ್ರದೇಶದ ಭೋಪಾಲ್ ಲೋಕಸಭೆ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸಾಧ್ವಿ ಪ್ರಗ್ಯಾ ಸಿಂಗ್ ಸ್ಪರ್ಧಿಸುತ್ತಿದ್ದು ಪ್ರತಿ ಸ್ಪರ್ಧಿಯಾಗಿರುವ ಕಾಂಗ್ರೆಸ್ ನ ದಿಗ್ವಿಜಯ್ ಸಿಂಗ್ ಠಾಕೂರ್ ಇದೀಗ ಬಿಜೆಪಿಯನ್ನು ಮಣಿಸಲು ಹಿಂದುತ್ವದ ಮೊರೆ ಹೋಗಿದ್ದು ನಿನ್ನೆ ನಡೆದ ರೋಡ್ ಶೋನಲ್ಲಿ ಎಲ್ಲೆಲ್ಲೂ ಕೇಸರಿ ಬಾವುಟಗಳು ರಾರಾಜಿಸಿದ್ದವು.