ನಿಮ್ಮದೇ ಪಕ್ಷದ ಮಹಿಳೆಯ ಗೌರವ, ಘನತೆಗಳಿಗೆ ಧಕ್ಕೆ ತರುತ್ತಿರುವ ನಿಮ್ಮ ನಡೆ ಅಸಹ್ಯ ಮೂಡಿಸುತ್ತದೆ, ಇದು ಚುನಾವಣೆ ಗೆಲ್ಲುವುದಕ್ಕಾಗಿ ಮಾಡಲಾಗುತ್ತಿದೆ, ನಿಮ್ಮ ಮನಸ್ಸನ್ನು ಸ್ವಚ್ಛಗೊಳಿಸುವುದಕ್ಕಾಗಿ ಪೊರಕೆಯ ಅವಶ್ಯಕತೆ ಇದೆ ಎಂದು ಗಂಭೀರ್ ಟ್ವಿಟರ್ ನಲ್ಲಿ ಕೇಜ್ರಿವಾಲ್ ಹಾಗೂ ಪಕ್ಷದವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.