ಇಂದು ಅಮಿತ್ ಶಾ ಅವರು ಪಶ್ಚಿಮ ಬಂಗಾಳದ ಜಾಧವ್ ಪುರದಲ್ಲಿ ರ್ಯಾಲಿಯಲ್ಲಿ ಭಾಗವಹಿಸಬೇಕಾಗಿತ್ತು, ಆದರೆ ಸರ್ಕಾರ ಕಳೆದ ರಾತ್ರಿ ಅನುಮತಿ ನಿರಾಕರಿಸಿ ಅಲ್ಲಿಗೆ ಅಮಿತ್ ಶಾ ಅವರ ಹೆಲಿಕಾಪ್ಟರ್ ಬಂದಿಳಿಯುವುದಕ್ಕೆ ನೀಡಿದ್ದ ಅನುಮತಿಯನ್ನು ನಿರಾಕರಿಸಿದೆ, ಇಲ್ಲಿ ಚುನಾವಣಾ ಆಯೋಗ ಮೂಕ ಪ್ರೇಕ್ಷಕನಾಗಿದೆ ಎಂದು ಕೇಂದ್ರ ಸಚಿವ ಪ್ರಕಾಶ್ ಜಾವದೇಕರ್ ಆರೋಪಿಸಿದರು.