ವಾರಣಾಸಿಯಲ್ಲಿ ಪ್ರಧಾನಿ ಮೋದಿ ಹೊರತಾಗಿ 918 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ.ಕಾನೂನು ಸಚಿವ ರವಿಶಂಕರ್ ಪ್ರಸಾದ್, ಶತ್ರುಘ್ನ ಸಿನ್ಹಾ, ಮಾಜಿ ಲೋಕಸಭಾ ಸ್ಪೀಕರ್ ಮೀರಾ ಕುಮಾರ್, ಬಿಹಾರದ ಮಾಜಿ ಸಿಎಂ ಲಾಲೂ ಪ್ರಸಾದ್ ಪುತ್ರಿ ಮಿಶಾ ಭಾರತಿ, ಕಾಂಗ್ರೆಸ್ ನಾಯಕ ಮನೀಶ್ ತಿವಾರಿ, ಪ<ಜಾಬ್ ನ ಮಾಜಿ ಸಿಎಂ ಸುಖಬೀರ್ ಸಿಂಗ್ ಬಾದಲ್ ಮತ್ತು ಬಿಜೆಪಿ ನಾಯಕ ಕಿರಣ್ ಖೇರ್ ಮೊದಲಾದವರು.