ಚುನಾವಣೋತ್ತರ ಸಮೀಕ್ಷೆಗಳು ಸರಿಯಿಲ್ಲ: ಶಶಿ ತರೂರ್

ಚುನಾವಣೋತ್ತರ ಸಮೀಕ್ಷೆಗಳನ್ನು ಹಿರಿಯ ಕಾಂಗ್ರೆಸ್ ಮುಖಂಡ ಶಶಿ ತರೂರ್ ನಿರಾಕರಿಸಿದ್ದು, ಸರಿಯಾದ ಫಲಿತಾಂಶಕ್ಕಾಗಿ ಮೇ 23ರವೆರೆಗೂ ಕಾಯುವುದಾಗಿ ಹೇಳಿದ್ದಾರೆ
ಶಶಿ ತರೂರ್
ಶಶಿ ತರೂರ್
ನವದೆಹಲಿ: ಚುನಾವಣೋತ್ತರ ಸಮೀಕ್ಷೆಗಳನ್ನು ಹಿರಿಯ ಕಾಂಗ್ರೆಸ್ ಮುಖಂಡ ಶಶಿ ತರೂರ್ ನಿರಾಕರಿಸಿದ್ದು, ಸರಿಯಾದ ಫಲಿತಾಂಶಕ್ಕಾಗಿ ಮೇ 23ರವೆರೆಗೂ ಕಾಯುವುದಾಗಿ ಹೇಳಿದ್ದಾರೆ.
ಎಲ್ಲಾ ಸಮೀಕ್ಷೆಗಳು ಸುಳ್ಳು ಎಂದು ನಂಬಿದ್ದೇನೆ. ಆಸ್ಟ್ರೇಲಿಯಾದಲ್ಲಿ ಕಳೆದ ವಾರಾಂತ್ಯಾದಲ್ಲಿ ನಡೆದ 56 ವಿವಿಧ ಚುನಾವಣೋತ್ತರ ಸಮೀಕ್ಷೆಗಳು ಸುಳ್ಳಾಗಿವೆ ಎಂದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com