ನಿಮ್ಮಲ್ಲಿ ನೀವು ನಂಬಿಕೆಯಿಡಿ, ಮುಂದಿನ 24 ಗಂಟೆ ಅತ್ಯಂತ ಮಹತ್ವದ್ದಾಗಿದೆ. ಹುಷಾರಾಗಿರಿ, ಎಚ್ಚರಿಕೆಯಿಂದಿರಿ, ಯಾವುದಕ್ಕೂ ಹೆದರಬೇಡಿ. ನೀವು ಸತ್ಯ, ನ್ಯಾಯಕ್ಕಾಗಿ ಹೋರಾಡುತ್ತಿದ್ದೀರಿ. ಸುಳ್ಳು ಮತದಾನೋತ್ತರ ಸಮೀಕ್ಷೆಗಳ ಅಪಪ್ರಚಾರಗಳಿಂದ ಎದೆಗುಂದಬೇಡಿ. ನಿಮ್ಮಲ್ಲಿ ಮತ್ತು ಕಾಂಗ್ರೆಸ್ ಪಕ್ಷದಲ್ಲಿ ನಂಬಿಕೆಯಿಡಿ, ನಿಮ್ಮ ಕಠಿಣ ಶ್ರಮ ವ್ಯರ್ಥವಾಗುವುದಿಲ್ಲ. ಜೈ ಹಿಂದ್ ಎಂದು ಹಿಂದಿಯಲ್ಲಿ ರಾಹುಲ್ ಗಾಂಧಿ ಟ್ವೀಟ್ ಸಂದೇಶ ಮಾಡಿದ್ದಾರೆ.