ಈ ಹೇಳಿಕೆ ಬೆನ್ವಲ್ಲೇ ಕೇಂದ್ರ ಸರ್ಕಾರ ರಾಜ್ಯ ಸರ್ಕಾರಗಳಿಗೆ ಫಲಿತಾಂಶದ ಬಳಿಕ ಉಂಟಾಗಬಹುದಾದ ಹಿಂಸಾಚಾರದ ಕುರಿತುತಂತೆ ಎಚ್ಚರಿಕೆ ನೀಡಿದ್ದು, ಹೈ ಅಲರ್ಟ್ ಘೋಷಣೆ ಮಾಡಿದೆ. ಪ್ರಮುಖವಾಗಿ ಪಶ್ಚಿಮ ಬಂಗಾಳ, ಬಿಹಾರ, ಉತ್ತರ ಪ್ರದೇಶ, ಮಧ್ಯ ಪ್ರದೇಶದಲ್ಲಿ ಸಂಭಾವ್ಯ ಹಿಂಸಾಚಾರ ತಡೆಯಲು ಸೂಕ್ತ ಕ್ರಮ ಕೈಗೊಳ್ಳುವಂತೆ ಕೇಂದ್ರ ಗೃಹ ಸಚಿವಾಲಯ ಆಯಾ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ.