ಜನರಿಗೆ ಉದ್ಯೋಗ ಹಾಗೂ ಜಿಲ್ಲಾ ಅಭಿವೃದ್ಧಿಗೆ ನಾನು ಹೋರಾಡುತ್ತೇನೆ, ಕರಾವಳಿ ಭಾಗದಲ್ಲಿ ಪ್ರವಾಸೋದ್ಯಮವನ್ನು ನಿರ್ಲಕ್ಷ್ಯಿಸಲಾಗಿದೆ, ಕರಾವಳಿ ಅಭಿವೃದ್ಧಿಗೆ ನಮ್ಮ ಸಂಸದರು ಯಾವುದೇ ಕ್ರಮ ಕೈಗೊಂಡಿಲ್ಲ, ನಮ್ಮಲ್ಲಿ ಎಂಜಿನೀಯರಿಂಗ್ ಮತ್ತು ಮೆಡಿಕಲ್ ಕಾಲೇಜುಗಳು ಇವೆ, ಆದರೂ ಇಲ್ಲಿಂದ ಉದ್ಯೋಗ ಅರಸಿ ವಲಸೆ ಹೋಗುವುದು ನಿಂತಿಲ್ಲ, ನಿರುದ್ಯೋಗ ಮತ್ತು ಕೋಮು ಸಮಸ್ಯೆಗಳನ್ನು ಬಗೆಹರಿಸುತ್ತೇವೆ.