ಮಂಡ್ಯ: ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಇಂದು ಮದ್ದೂರು ತಾಲೂಕಿನ ಯಡಗನಹಳ್ಳಿ,ಕಾಡುಕೊತ್ತನಹಳ್ಳಿ ಮತ್ತಿತರ ಹಳ್ಳಿಗಳಲ್ಲಿ ಭರ್ಜರಿ ಪ್ರಚಾರ ನಡೆಸಿದರು. ಹೋದ ಕಡೆಯಲೆಲ್ಲಾ ಉತ್ತಮ ಬೆಂಬಲ ದೊರೆಯುತ್ತಿದ್ದು, ಯಡಗನಹಳ್ಳಿಯಲ್ಲಿ ಪುಷ್ಪಾರ್ಚನೆ ಮಾಡುವ ಮೂಲಕ ಸುಮಲತಾ ಅವರಿಗೆ ಅದ್ದೂರಿ ಸ್ವಾಗತ ಕೋರಲಾಯಿತು.
Advertisement