ಇಂದು ಬೆಂಗಳೂರು ಸೆಂಟ್ರಲ್ ನಲ್ಲಿ ಮೋಹನ್ ಪರ ನಟ ದರ್ಶನ್ ಪ್ರಚಾರ

ಮಂಡ್ಯ ಲೋಕಸಭಾ ಚುನಾವಣೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಪರ ಪ್ರಚಾರ ನಡೆಸಿದ್ದ ...
ದರ್ಶನ್
ದರ್ಶನ್

ಬೆಂಗಳೂರು: ಮಂಡ್ಯ ಲೋಕಸಭಾ ಚುನಾವಣೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಪರ ಪ್ರಚಾರ ನಡೆಸಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೋಮವಾರ ಬೆಂಗಳೂರು ಸೆಂಟ್ರಲ್ ಕ್ಷೇತ್ರಕ್ಕೆ ಕಾಲಿಡಲಿದ್ದಾರೆ.

ಇಂದು ಬೆಳಗ್ಗೆಯಿಂದ ಅವರು ಬೆಂಗಳೂರು ಸೆಂಟ್ರಲ್​ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪಿ.ಸಿ ಮೋಹನ್​ ಪರ ಮತಯಾಚನೆ ಮಾಡಲಿದ್ದಾರೆ.  ಇಂದು ಬೆಳಗ್ಗೆ ಹೊಸ ತಿಪ್ಪಸಂದ್ರದ ಆಂಜನೇಯ ದೇಗುಲದಿಂದ ರೋಡ್ ಶೋ ಆರಂಭಿಸಿ ಮತದಾರರಲ್ಲಿ ಪಿ.ಸಿ.ಮೋಹನ್ ಪರ ಮತಯಾಚನೆ ಮಾಡಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com