ಸಾ.ರಾ ಮಹೇಶ್, ಪುಟ್ಟರಾಜು, ಶ್ರೀಕಂಠೇಗೌಡ ಹಾಗೂ ಶಿವರಾಮೇಗೌಡ ಅವರ ವರ್ತನೆ ನೋಡಿದರೇ ನಿಖಿಲ್ ಸೋಲಿಸಲು ಪಣ ತೊಟ್ಟಿದ್ದಾರೆ ಎಂದೆನಿಸುತ್ತೆದೆ ಎಂದು ತಿಳಿಸಿದ್ದಾರೆ.. ನಿಖಿಲ್ ಪರ ಪ್ರಚಾರಕ್ಕೆ ಹೋಗದಂತೆ ನನ್ನನ್ನು ತಡೆದಿದ್ದಾರೆ. ನಾನು ಯಾರ ಪರ ಕೆಲಸ ಮಾಡುತ್ತೇನೆ ಎಂಬ ಬಗ್ಗೆ ಇನ್ನೂ ಎರಡು ದಿನಗಳಲ್ಲಿ ಸ್ಪಷ್ಟಪಡಿಸುತ್ತೇನೆ ಎಂದು ಸಂದೇಶ್ ನಾಗರಾಜ್ ತಿಳಿಸಿದ್ದಾರೆ.