ಆದರೆ ಈ ಬಗ್ಗೆ ಜೆಡಿಎಸ್ ಸ್ಪಷ್ಟನೆ ನೀಡಿದ್ದು ನಿಖಿಲ್ ಕುಮಾರಸ್ವಾಮಿ ತಮ್ಮ ಖಾಸಗಿ ಸಹಾಯಕನಿಗೆ ಹಣ ನೀಡಿದ್ದರು ಎಂದು ಹೇಳಿದೆ. ಮಂಡ್ಯ ಜನತೆ ನಿಖಿಲ್ ಪ್ರಚಾರಕ್ಕೆ ಹಣ ನೀಡುತ್ತಿದ್ದು ಹಣವನ್ನು ಗ್ರಾಮಸ್ಥರೇ ದಾನವಾಗಿ ನೀಡಿದ್ದಾರೆ. ಮಂಡ್ಯದ ಅನೇಕ ಗ್ರಾಮಗಳಲ್ಲಿ ಜನರು ಹಣ ಸಂಗ್ರಹಿಸಿ ತಮ್ಮ ನೆಚ್ಚಿನ ಅಭ್ಯರ್ಥಿಗೆ ನೀಡುತ್ತಿದ್ದಾರೆ ಎಂದು ಜೆಡಿಎಸ್ ವಿಡಿಯೊದ ಬಗ್ಗೆ ಮಾಧ್ಯಮಕ್ಕೆ ಸ್ಪಷ್ಟನೆ ನೀಡಿದೆ.