ಗುರುವಾರ ನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಚ್. ಕೆ ಪಾಟೀಲ್ ಸಮ್ಮುಖದಲ್ಲಿ ಬಿದರೂರು ಕಾಂಗ್ರೆಸ್ ಸೇರ್ಪಡೆಗೊಂಡರು. ಹಾವೇರಿ ಕಾಂಗ್ರೆಸ್ ಅಭ್ಯರ್ಥಿ ಡಿ ಆರ್ ಪಾಟೀಲ್ ಗೆಲ್ಲಿಸಲು ಹೆಚ್ ಕೆ ಪಾಟೀಲ್ ಪಣ ತೊಟ್ಟಿದ್ದು, ಇದರ ಭಾಗವಾಗಿ ಬಿದರೂರು ಅವರನ್ನು ಪಕ್ಷಕ್ಕೆ ಸೆಳೆಯುವಲ್ಲಿ ಅವರು ಯಶಸ್ವಿಯಾಗಿದ್ದಾರೆ.