ಮಂಡ್ಯ ಗ್ರಾಮಾಂತರ ಬ್ಲಾಕ್ ಅಧ್ಯಕ್ಷ ಹೆಚ್. ಅಪ್ಪಾಜಿ, ಭಾರತೀನಗರ ಬ್ಲಾಕ್ ಅಧ್ಯಕ್ಷ ಎ.ಎಸ್.ರಾಜೀವ್, ಮಳವಳ್ಳಿ ಬ್ಲಾಕ್ ಅಧ್ಯಕ್ಷ ಪುಟ್ಟರಾಮು, ಮಳವಳ್ಳಿ ನಗರ ಬ್ಲಾಕ್ ಅಧ್ಯಕ್ಷ ಕೆ.ಜೆ. ದೇವರಾಜು, ನಾಗಮಂಗಲ ಬ್ಲಾಕ್ ಅಧ್ಯಕ್ಷ ಎಂ ಪ್ರಸನ್ನ, ಕೆ ಆರ್ ಪೇಟೆ ಬ್ಲಾಕ್ ಅಧ್ಯಕ್ಷ ಕೆ.ಆರ್. ರವೀಂದ್ರ ಬಾಬು, ಹಾಗೂ ಮೇಲುಕೋಟೆ ಬ್ಲಾಕ್ ಅಧ್ಯಕ್ಷ ಎಸ್.ಬಿ. ಪ್ರಕಾಶ್ ಅವರುಗಳನ್ನು ಪಕ್ಷದಿಂದ ಪಕ್ಷದಿಂದ ಅಮಾನತ್ತುಗೊಳಿಸಿ ಆದೇಶ ಹೊರಡಿಸಲಾಗಿದೆ.