ಕಲಬುರಗಿ: ಗುಲ್ಬರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ ಉಮೇಶ್ ಜಾಧವ್ ಅವರ ಬೆಂಬಲಿಗರು ಮತ್ತು ಆರ್ ಎಸ್ಎಸ್ ಕಾರ್ಯಕರ್ತರು ಜಿಲ್ಲೆಯಲ್ಲಿ ಕ್ರಿಮಿನಲ್ ಚಟುವಟಿಕೆಯಲ್ಲಿ ತೊಡಗಿದ್ದು ತಮ್ಮ ಚುನಾವಣಾ ಪ್ರಚಾರಕ್ಕೆ ಅಡ್ಡಿಪಡಿಸುತ್ತಿದ್ದಾರೆ ಎಂದು ಸಚಿವರುಗಳು ಮತ್ತು ಕಾಂಗ್ರೆಸ್ ನಾಯಕರಾದ ಪರಮೇಶ್ವರ ನಾಯ್ಕ, ಪ್ರಿಯಾಂಕ್ ಖರ್ಗೆ, ಬಂಜಾರ ಸಮುದಾಯದ ನಾಯಕರಾದ ಸುಭಾಷ್ ರಾಥೋಡ್ ಆರೋಪಿಸಿದ್ದಾರೆ.