ಕಾಂಗ್ರೆಸ್ ಅಭ್ಯರ್ಥಿ ಪರವಾಗಿ ಜಮೀರ್ ಅಹಮದ್ ಖಾನ್ .ಎಚ್.ಕೆ ಪಾಟೀಲ್ ಮುಂತಾದವರು ಮತಯಾಚಿಸಿದ್ದಾರೆ, ಸಂಸದ ಶಿವಕುಮಾರ ಉದಾಸಿ ಅವರ ವಿರೋಧಿ ಅಲೆಯಿದೆ. ಕಳೆದ 10 ವರ್ಷಗಳಲ್ಲಿ ಅವರು ಯಾವುದೇ ಕೆಲಸ ಮಾಡಿಲ್ಲ, ಜೊತೆಗೆ ಸಂಸದರು ಕೈಗೆ ಸಿಗುವುದಿಲ್ಲ ಎಂಬ ಆರೋಪಗಳು ಕೇಳಿ ಬರುತ್ತಿವೆ, ಆದರೆ ಇಲ್ಲಿ ಅಭ್ಯರ್ಥಿಗೆ ಪ್ರಾಮುಖ್ಯತೆ ಇಲ್ಲ,ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕೆಂಬುದು ಇಲ್ಲಿನ ಜನರ ಆಶಯ.