ಶಾಮನೂರು ಶಿವಶಂಕರಪ್ಪ ಮತ್ತು ಸಿದ್ದೇಶ್ವರಪ್ಪ ಕೌಟುಂಬಿಕ ಕದನವಾಗಿದೆ, ತಮಗೆ ಟಿಕೆಟ್ ನೀಡಿರುವುದು ಶಾಮನೂರು ಶಿವಶಂಕರಪ್ಪ ಅವರಿಗೆ ಶಾಕ್ ತಂದಿದೆ.ತಮ್ಮ ಪುತ್ರ ಎಸ್, ಮಲ್ಲಿಕಾರ್ಜುನ ಅವರಿಗೆ ಟಿಕೆಟ್ ನೀಡಲಾಗುತ್ತದೆ ಎಂದು ಭಾವಿಸಲಾಗಿತ್ತು, ಕಳೆದ ಮೂರು ಚುನಾವಣೆಗಳಲ್ಲಿ ಮಲ್ಲಿಕಾರ್ಜುನ ಸಿದ್ದೇಶ್ವರ ವಿರುದ್ಧ ಸೋತಿದ್ದರು.