ದೂರಿನಲ್ಲಿ ಪ್ರಕಾಶ್ ರೈ ಅವರು ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ತಮಿಳುನಾಡಿನ ಎರಡು ಕಡೆ ಹಾಗೂ ತೆಲಂಗಾಣದಲ್ಲಿ ಪ್ರಕಾಶ್ ರೈ ಮತದಾನದ ಗುರುತಿನ ಚೀಟಿಯನ್ನು ಹೊಂದಿದ್ದಾರೆ ಇದು 1950ರ ಜನರ ಹಕ್ಕುಗಳ ಪ್ರಾತಿನಿಧ್ಯ ಕಾಯ್ದೆ ಸೆಕ್ಷನ್ 17, 18 ಮತ್ತು 31 ಸಂಪೂರ್ಣ ಉಲ್ಲಂಘನೆಯಾಗಿದೆ ಎಂದು ದೂರಿದ್ದಾರೆ.