ಮಂಜ್ಯ ಜಿಲ್ಲೆ ಉಸ್ತುವಾರಿ ಸಚಿವ ಸಿ.ಎಸ್ ಪುಟ್ಟರಾಜು ಅವರ ಮನೆ ಮೇಲೆ ಐಟಿ ದಾಳಿಗೆ ಬಿಜೆಪಿ ಬೆಂಬಲಿತ ಅಭ್ಯರ್ಥಿ ಕಾರಣ ಎಂದು ಪುಟ್ಟರಾಜು ಆರೋಪಿಸಿದ್ದರು, ಇದಕ್ಕೆ ಪ್ರತಿಕ್ರಿಯೆ ನೀಡಿದ್ದ ನಟಿ ಸುಮಲತಾ ಅಂಬರೀಷ್, ಇದುವರೆಗೂ ನಾನು ಪುಟ್ಟರಾಜು ಅವರನ್ನು ಟಾರ್ಗೆಟ್ ಮಾಡಿ ಎಲ್ಲಿಯೂ ಮಾತನಾಡಿಲ್ಲ, ಅವರು ನನ್ನ ಬಗ್ಗೆ ಹೇಳಿಕೆ ನೀಡುವ ಮೊದಲು ಕಣ್ಣು ಮುಚ್ಚಿಕೊಂಡು ಒಮ್ಮೆ ಎಲ್ಲವನ್ನು ನೆನಪಿಸಿಕೊಳ್ಳಲಿ ಎಂದು ಹೇಳಿದ್ದರು,