ಈ ಸಂಬಂಧ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ಕುಮಾರ್ಗೆ ದಾಖಲೆಗಳ ಸಮೇತ ದೂರು ಸಲ್ಲಿಸಿರುವ ಬಿಜೆಪಿ ವಕ್ತಾರ ಅಶ್ವಥ್ ನಾರಾಯಣ, ಸಂಚಾಲಕ ದತ್ತಗುರು ಹೆಗಡೆ, ಸಹ ವಕ್ತಾರರಾದ ಎಸ್.ಪ್ರಕಾಶ್, ಎ.ಎಚ್.ಆನಂದ್, ಮುಖಂಡ ಛಲವಾದಿ ನಾರಾಯಣಸ್ವಾಮಿ ಅವರುಗಳು, ಕೂಡಲೇ ಸುಭಾಷ್ ರಾಥೋಡ್ ಅವರ ನಾಮಪತ್ರವನ್ನು ಅಸಿಂಧುಗೊಳಿಸುವಂತೆ ಒತ್ತಾಯಿಸಿದ್ದಾರೆ.