ಎಲ್ಲಾ ಪ್ರಾದೇಶಿಕ ಪಕ್ಷಗಳು ಒಟ್ಟಿಗೆ ಸೇರಿ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳಬೇಕಾದ ಅವಶ್ಯಕತೆಯಿತ್ತು, ಹೀಗಾಗಿ ದೇವೇಗೌಡರು ಆ ಕೆಲಸವನ್ನು ಮಾಡಿದ್ದಾರೆ, ಬಿಜೆಪಿ ಎಷ್ಟು ಸೀಟು ಗೆಲ್ಲುತ್ತದೆ ಹಾಗೂ ಕಾಂಗ್ರೆಸ್ ಮೈತ್ರಿ ಕೂಟ ಎಷ್ಟು ಸೀಟು ಪಡೆಯುತ್ತದೆ ಎಂಬುದರ ಮೇಲೆ ಅವಲಂಬಿತವಾಗಿದೆ ಎಂದು ತಿಳಿಸಿದ್ದಾರೆ.