ಚುನಾವಣಾ ಫಲಿತಾಂಶ ಘೋಷಣೆ ಮಾಡಿದ ಬಳಿಕ 20 ಕ್ಕೂ ಹೆಚ್ಚು "ಅತೃಪ್ತ"ಶಾಸಕರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಲಿದ್ದಾರೆ ಎಂದು ಕಳೆದ ವಾರ ಯಡಿಯೂರಪ್ಪ ಹೇಳಿಕೊಂಡಿದ್ದರು. ಇದರ ನಡುವೆ ಕಾಂಗ್ರೆಸ್ ನಾಯಕ ಕೆ.ಸಿ. ವೇಣುಗೋಪಾಲ್ ಹಲವು ಬಿಜೆಪಿ ಶಾಸಕರು ತಮ್ಮ ಸಂಪರ್ಕದಲ್ಲಿದ್ದಾರೆ, ಮೇ 23ರ ನಂತರ ಅವರು ನಮ್ಮೊಡನೆ ಸೇರಲಿದ್ದಾರೆ ಎಂದೂ ಹೇಳಿದ್ದರು,