ಬೆಂಗಳೂರು ಕೇಂದ್ರ ಫಲಿತಾಂಶ: ಠೇವಣಿ ಕಳೆದುಕೊಳ್ಳಲಿದ್ದಾರೆ ಪ್ರಕಾಶ್ ರೈ?

: ಈ ಬಾರಿಯ ಲೋಕಸಭಾ ಚುನಾವಣೆಮತ ಎಣಿಕೆ ಗುರುವಾರ ಬೆಳಿಗಿನಿಂದ ಪ್ರಾರಂಬವಾಗಿದೆ. ಬೆಂಗಳೂರು ಕೇಂದ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನಟ ಪ್ರಕಾಶ್ ರೈ ಠೇವಣಿ ಕಳೆದುಕೊಳ್ಳುವ ಸಾಧ್ಯತೆ ಇದೆ.
ಪ್ರಕಾಶ್ ರೈ
ಪ್ರಕಾಶ್ ರೈ
Updated on
ಬೆಂಗಳೂರು: ಈ ಬಾರಿಯ ಲೋಕಸಭಾ ಚುನಾವಣೆಮತ ಎಣಿಕೆ ಗುರುವಾರ ಬೆಳಿಗಿನಿಂದ ಪ್ರಾರಂಬವಾಗಿದೆ. ಬೆಂಗಳೂರು ಕೇಂದ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ನಟ ಪ್ರಕಾಶ್ ರೈ ಠೇವಣಿ ಕಳೆದುಕೊಳ್ಳುವ ಸಾಧ್ಯತೆ ಇದೆ.
ಇತ್ತೀಚಿನ ವರದಿಯ ಪ್ರಕಾರ ಬೆಂಗಲೂರು ಕೇಂದ್ರದಲ್ಲಿ ಮೈತ್ರಿ ಅಭ್ಯರ್ಥಿ ರಿಜ್ವಾನ್ ಅರ್ಷದ್ 24000 ಮತಗಳ ಅಂತರದಿಂದ ಮುಂದಿದ್ದು ಬಿಜೆಪಿಯ ಪಿಸಿ ಮೋಹನ್ ತೀವ್ರ ಹಿನ್ನೆಡೆ ಅನುಭವಿಸಿದ್ದಾರೆ.
ಪಕ್ಷೇತರ ಅಭ್ಯರ್ಥಿಯಾಗಿರುವ ಪ್ರಕಾಶ್ ರೈ ಕೇವಲ 10168  ಮತಗಳನ್ನು ಪಡೆದುಕೊಳ್ಳುವ ಮೂಲಕ ಠೇವಣಿ ಕಳೆದುಕೊಳ್ಳುವ ಸೂಚನೆಯಲ್ಲಿದ್ದಾರೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com